ರಾಯಚೂರು,ಜೂ.27: ರಾಯಚೂರು ನಗರಾಭಿವೃದ್ದಿ ಪ್ರಾಧಿಕಾರ (ಆರ್ಡಿಎ) ಪ್ರಥಮ ಸಭೆ ಶಾಸಕ ಡಾ.ಶಿವರಾಜ್ ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ನಗರದ ಆರ್ಡಿಎ ಕಛೇರಿಯಲ್ಲಿ ನಡೆದ ಪ್ರಥಮ ಸಭೆಯಲ್ಲಿ ವಿವಿಧ…
ರಾಯಚೂರು,ಜೂ.28: ಡೆಂಗಿ ಜ್ವರ ನಿಯಂತ್ರಣಕ್ಕೆ ಸಂಬ0ಧಿಸಿದ0ತೆ ಪ್ರತಿ ಶುಕ್ರವಾರ ಈಡಿಸ್ ಲಾರ್ವಾ ಉತ್ಪತ್ತಿ ತಾಣಗಳನ್ನು ನಾಶಪಡಿಸುವ ಚಟುವಟಿಕೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ…
ಮಾನ್ವಿ,: ಜಿಲ್ಲಾ ಪಂಚಾಯತಿಯ ಸಹಾಯಕ ಕರ್ಯನರ್ವಾಹಕ ಅಭಿಯಂತರ ಶಿವಾಜಿ ಚೌವ್ಹಾಣ ಮತ್ತು ವೆಂಕಟೇಶ ಕಿರಿಯ ಅಭಿಯಂತರರು ಇವರು ಜಿಲ್ಲಾ ಪಂಚಾಯತ ಇಂಜಿನಿಯರಿಂಗ್ ಉಪ ವಿಭಾಗದಿಂದ ಅನುಷ್ಠಾನಗೊಳಿಸಿದ ರಸ್ತೆ…
ಕೊಪ್ಪಳ, ಜೂನ್ ೨೭ (ಕರ್ನಾಟಕ ವಾರ್ತೆ): ಜನ ಸ್ಪಂದನಾ ಕಾರ್ಯಕ್ರಮ ಹಿನ್ನೆಲೆಯಲ್ಲಿ ಕನಕಗಿರಿ ತಾಲ್ಲೂಕಿನ ಪ್ರವಾಸದಲ್ಲಿದ್ದ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಬುಧವಾರದಂದು ಕನಕಗಿರಿ ಪಟ್ಟಣ ಹಾಗೂ…
ರಾಯಚೂರು: ಜೂ-29: ದೆಹಲಿಯ ಉದ್ಯೋಗ ಭವನದಲ್ಲಿ ರಾಯಚೂರು ಲೋಕಸಭಾ ಸಂಸದರಾದ ಜಿ ಕುಮಾರ್ ನಾಯಕ ಅವರು ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವರಾದ ಭೂಪತಿ ರಾಜು ಶ್ರೀನಿವಾಸ…
ರಾಯಚೂರು: ಜು-1: ರಾಜ್ಯದಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡಲು ಸರೋಜಿನ ಮಹಿಷಿ ವರದಿ ಜಾರಿ ಹಾಗೂ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿಗೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ) ಬಣ…
Subscribe Now for Real-time Updates on the Latest Stories!
ಸಿರುಗುಪ್ಪ.ಜು.೦6: ತಾಲೂಕಿನ ತೆಕ್ಕಲಕೋಟೆ ಸಮೀಪ ರಾಷ್ಟ್ರೀಯ ಹೆದ್ದಾರಿ 150ಎ ರಲ್ಲಿ ವಾಹನಗಳ ವೇಗ ನಿಯಂತ್ರಿತ ಲೇಸರ್ ಟ್ರ್ಯಾಕ್ ಅಳವಡಿಸಲಾಗಿದ್ದು ಈ ಮೂಲಕ ವೇಗವಾಗಿ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳನ್ನು…
ರಾಯಚೂರು: ಸಾಮಾಜಿಕ ಜಾಲತಾಣಗಳ ಪ್ರಭಾವ ದಿಂದಾಗಿ ಇಂದು ಪುಸ್ತಕ ಓದುವವರ ಸಂಖ್ಯೆ ಇಳಿಮುಖವಾಗಿದೆ ಎಂದು ದೇವನಾಂಪ್ರಿಯ ಪ್ರಕಾಶನದ ಪ್ರಕಾಶಕ ಹಾಗೂ ಪತ್ರಕರ್ತ ವೀರೇಶ ಸೌದ್ರಿ ಕಳವಳ ವ್ಯಕ್ತಪಡಿಸಿದರು.…
ರಾಯಚೂರು,ಜೂ.29: ಹಾಲಿಗೆ ಪ್ರೋತ್ಸಾಹ ಧನ ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆಗಳು ಈಡೇರಿಸಲು ಬಿಜೆಪಿ ರೈತ ಮೋರ್ಚಾ ಒತ್ತಾಯಿಸಿದೆ. ನಂತರ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯ ಮಂತ್ರಿಗಳಿಗೆ ಮನವಿ ಸಲ್ಲಿಸಿ,…
ಮಾನ್ವಿ : ರಾಜ್ಯದಲ್ಲಿ ಕಳೆದ 15 ವರ್ಷಗಳಿಂದ ಸಂಘಟಿತರಾಗಿ ಹೋರಾಟ ನಿರತರಾಗಿರುವ ಆಶಾ ಕಾರ್ಯಕರ್ತೆಯರ ಸಂಘ ಅನೇಕ ಯಶಸ್ಸುಗಳನ್ನು ಕಂಡಿದೆ. ಇದೀಗ ಒಗ್ಗಟ್ಟನ್ನು ಮೈಗೂಡಿಸಿಕೊಂಡು,ಸರ್ಕಾರದ ಕಾರ್ಮಿಕ ವಿರೋಧಿ…
Sign in to your account